ಸರ್ಕಾರಕ್ಕೆ SSLC ಪರೀಕ್ಷೆ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಸಲಹೆ |ಪೂರ್ಣ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ
ಕರ್ನಾಟಕ ರಾಜ್ಯದಲ್ಲಿ 10ನೇ ತರಗತಿಯ ಪರೀಕ್ಷೆಯನ್ನು ಜೂನ್ 25ರಿಂದ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕೆ ಬಹಳಷ್ಟು ರಾಜಕಾರಣಿಗಳು ಸಮಾಜಸುಧಾರಕರು ಹಾಗೂ ಶಿಕ್ಷಣದ ಶಿಕ್ಷಣತಜ್ಞರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಜಾಹಿರಾತು :
🌷🌷ಪ್ರೀತಿಯಲ್ಲಿ ನಂಬಿ ಮೋಸ ,ವಿದ್ಯಾಭ್ಯಾಸ ತೊಂದರೆ ,ಆರೋಗ್ಯ ಅಭಿವೃದ್ಧಿ, ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಹಣಕಾಸಿನ ಸಮಸ್ಯೆ, ವ್ಯಾಪಾರ ಅಭಿವೃದ್ಧಿ ,ಕೊಟ್ಟ ಹಣ ಮರಳಿ ಬರಲು, ಗಂಡ ಹೆಂಡತಿ ಸಮಸ್ಯೆ ,ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ತಕ್ಷಣ ಕರೆಮಾಡಿ 9611782270 🙏
ಕುರುಣಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 25ರಿಂದ ನಡೆಯುತ್ತಿರುವಂತಹ ಪರೀಕ್ಷೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಇರುತ್ತಿದ್ದು ಬಹಳಷ್ಟು ಜನ ಸಾವಿಗೀಡಾಗಿದ್ದಾರೆ ಬಹುಜನ ಸೋಂಕಿಗೆ ತುತ್ತಾಗುತ್ತಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8 ಲಕ್ಷ ವಿದ್ಯಾರ್ಥಿಗಳು ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ರಾಜ್ಯದಲ್ಲಿ 10ನೇ ತರಗತಿಯ ಪರೀಕ್ಷೆಯನ್ನು ರದ್ದುಪಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಆಗುತ್ತೆ
.
ತಮಿಳ್ ನಾಡು, ಆಂಧ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಪರೀಕ್ಷೆ ರದ್ದು ಮಾಡಿದ್ದಾರೆ, ಅದೇ ರೀತಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು ಪರೀಕ್ಷೆ ನಡೆಸಬೇಕೆಂದರೆ ಅಕ್ಟೋಬರ್ ತಿಂಗಲಿನಲ್ಲಿ ನಡೆಸಿ ಸರಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ