Featured Post

KCET 2024 Physics Keyanswer | Karnataka cet 2024 Keyanswer

ಇಮೇಜ್
KCET 2024 Physics Keyanswer | Karnataka cet 2024 Keyanswer  To download PDF  click here to download

ಪೋಲೀಸರ ಹತ್ಯೆ ಘಟನೆ, ಮತ್ತೊಬ್ಬ ಆರೋಪಿ ನ್ಯಾಯಾಲಯಕ್ಕೆ ಪ್ರವೇಶ.

 ಪೋಲೀಸರ ಹತ್ಯೆ ಘಟನೆ, ಮತ್ತೊಬ್ಬ ಆರೋಪಿ ನ್ಯಾಯಾಲಯಕ್ಕೆ ಪ್ರವೇಶ.


ಉತ್ತರಪ್ರದೇಶ;

8 ಜನರ ಪೊಲೀಸರ ಹತ್ಯೆ ಘಟನೆ ಸಂಬಂಧಿಸಿದಂತೆ ರೌಡಿಶೀಟರ್‌ ವಿಕಾಸ್‌ ದುಬೆಯ ಮತ್ತೊಬ್ಬ ಸಹಚರ ಸೋಮವಾರದಂದು  ನ್ಯಾಯಾಲದಲ್ಲಿ ಶರಣಾಗಿದ್ದಾರೆ.ಈ ಘಟನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬ್ರಜೇಶ್ ‌ಶ್ರೀವಾಸ್ತವ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಸೈನಿ ಎಂಬ ಆರೋಪಿ ಕಾನ್ಪುರದ ದೇಹಾತ್‌ನ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಹೇಳಿದ್ದಾರೆ.


ಇವತ್ತಿನ ಘಟನೆಕ್ಕಿಂತ ಮೊದಲು ಜುಲೈ 2 ರಂದು ಬಿಕ್ರು ಗ್ರಾಮದಲ್ಲಿ ನಡೆದ ಪೊಲೀಸರ ಹತ್ಯೆ ಘಟನೆಯಲ್ಲಿ ಕೂಡ ಈತನ ಹೆಸರೂ ಕೇಳಿಬಂದಿತ್ತು. ಅವಾಗಿನಿಂದಲೂ ಉತ್ತರಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಕಾನ್ಪುರ ಪೊಲೀಸರು ಗೋವಿಂದಸೈನಿಗಾಗಿ ಶೋಧನೆ ನಡಿಸಿದ್ದಾರೆ.









ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)