ಭವಿಷ್ಯವಾಣಿ ನಿತ್ಯಭವಿಷ್ಯ : 27-06-2020 ಮೇಷರಾಶಿ. ಎಡುರು ತೊಡರುಗಳಿದ್ದರೂ ಹಂತ ಹಂತವಾಗಿ ನವಚೈತನ್ಯ ಅನುಭವಕ್ಕೆ ಬರಲಿದೆ. ಅಧಿಕಾರಿ – ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮನೆಯಲ್ಲಿ ಅತಿಥಿ ಅಭ್ಯಾಗತರ ಆಗಮನವು ಸಂತಸ ತಂದೀತು. ಕೃಷಿ ಚಟುವಟಿಕೆಗಳಿಂದ ಸಮಸ್ಯೆ, ಶತ್ರುಗಳ ನಾಶ, ಕೋರ್ಟ್ ಕೇಸ್ಗಳಲ್ಲಿ ಜಯದ ಸೂಚನೆ. ಆತ್ಮಸ್ಥೆರ್ಯದಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ಮೂಡಲಿದೆ. ವೃಷಭರಾಶಿ ದೈವಾನುಗ್ರಹದ ಪ್ರಭಾವದಿಂದ ವ್ಯಾಪಾರ, ವ್ಯವಹಾರಗಳು ಸುಸ್ಥಿತಿಯಲ್ಲಿ ಮುಂದುವರಿಯಲಿವೆ. ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ಕಿರಿಯ ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿಗಳ ಭೇಟಿ, ರಾಜಕೀಯ ವ್ಯಕ್ತಿಗಳೊಂದಿಗೆ ಮಾತುಕತೆ, ಶುಭ ಫಲ ಯೋಗ ಪ್ರಾಪ್ತಿ. ಆರ್ಥಿಕ ಸ್ಥಿತಿಯಲ್ಲಿ ಅಭಿವೃದ್ಧಿ ತೋರಿ ಬರಲಿದೆ. ಅನಿಷ್ಟಗಳನ್ನು ಎದುರಿಸುವ ಭೀತಿ ನಿಮ್ಮಲ್ಲಿದ್ದು ಮುನ್ನಡೆ ಸಾಧಿಸಲಿದ್ದೀರಿ. ಮಿಥುನರಾಶಿ ಅವಿರತ ಚಟುವಟಿಕೆಗಳು ದೇಹಾರೋಗ್ಯದ ಮೇಲೆ ಪರಿಣಾಮ ಬೀರದಂತೆ ಜಾಗ್ರತೆ ವಹಿಸಿರಿ. ಉದ್ಯೋಗ-ಸ್ಥಳ ಬದಲಾವಣೆ, ಗೃಹ ಬದಲಾವಣೆಗೆ ಆಲೋಚನೆ, ನಾನಾ ರೀತಿ ಚಿಂತೆ, ಅಧಿಕಾಯುತ ಮಾತುಗಳನ್ನಾಡುವಿರಿ, ಕುಟುಂಬಸ್ಥರಿಗೆ ನೆರವು, ಆಕಸ್ಮಿಕ ಧನಾಗಮನ. ನ್ಯಾಯಾಲಯದ ವಾದ, ವಿವಾದಗಳು ಸದ್ಯಕ್ಕೆ ಮುಕ್ತಾಯ ಗೊಳ್ಳುವ ಲಕ್ಷಣ ಕಂಡುಬಾರದು. ಆದಕಾರಣ ಎಲ್ಲಾ ವಿಚಾರದಲ್ಲಿ ಜಾಗ್ರತೆ ಇರಲಿ. ಜಾಹಿರಾತು : 🌷🌷ಪ್ರೀತಿಯಲ್ಲಿ ನಂಬಿ ಮೋಸ ,ವಿದ್ಯಾಭ್ಯಾಸ ತೊಂದರೆ ,ಆರೋಗ್ಯ ಅ